ಅಭಿವೃದ್ಧಿ ಕಾಮಗಾರಿಗಳಲ್ಲಿ ಸುಮಾರು 250 ಕೋಟಿಯಷ್ಟು ಅಕ್ರಮ ನಡೆದಿದೆ ಎಂದು ಆರೋಪಿಸಿ ಮಾಜಿ ಸಂಸದ ಡಿ.ಕೆ. ಸುರೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.