ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಕ್ರಿಕೆಟ್ನ ಗತವೈಭವ ಮರಳಿಸುವುದು ನಮ್ಮ ಗುರಿ ಎಂದು ಮಾಜಿ ಕ್ರಿಕೆಟಿಗ ವೆಂಕಟೇಶ್ ಪ್ರಸಾದ್ ಹೇಳಿದ್ದಾರೆ.