Surprise Me!

ಕಿತ್ತೂರು ರಾಣಿ‌ ಚೆನ್ನಮ್ಮ ಮೃಗಾಲಯದಲ್ಲಿ 28 ಕೃಷ್ಣಮೃಗಗಳು ಸಾವು: ತನಿಖೆಗೆ ಸಚಿವ ಈಶ್ವರ ಖಂಡ್ರೆ ಆದೇಶ

2025-11-15 55 Dailymotion

ಮೂರು ದಿನಗಳ ಅಂತರದಲ್ಲಿ 28 ಕೃಷ್ಣಮೃಗಗಳು ಅನುಮಾನಾಸ್ಪದವಾಗಿ ಸಾವನ್ನಪ್ಪಿದ ಘಟನೆ ಬೆಳಗಾವಿ ಕಿತ್ತೂರು ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ ನಡೆದಿದೆ.

Buy Now on CodeCanyon