ದಕ್ಷಿಣ ಕರ್ನಾಟಕದ ಶಾಸಕರು ಉತ್ತರ ಕರ್ನಾಟಕದ ಜನರ ಸಮಸ್ಯೆ ಚರ್ಚಿಸುತ್ತಾರೆ. ಆದರೆ ಉತ್ತರ ಕರ್ನಾಟಕದ ಶಾಸಕರು ಇಲ್ಲಿಯ ಸಮಸ್ಯೆ ಬಗ್ಗೆ ಚರ್ಚಿಸುವುದಿಲ್ಲ ಎಂದು ಬಸವರಾಜ್ ಹೊರಟ್ಟಿ ಹೇಳಿದರು.