ರಾಜ್ಯದ ಎಲ್ಲಾ ಅನುದಾನ ರಹಿತ ಶಾಲಾ- ಕಾಲೇಜು ಆಡಳಿತ ಮಂಡಳಿ ಮತ್ತು ನೌಕರರ ಒಕ್ಕೂಟದವರು ಶಿವಮೊಗ್ಗದಲ್ಲಿ ತಮ್ಮ ಅಮರಣಾಂತ ಉಪವಾಸ ಸತ್ಯಾಗ್ರಹ ಪ್ರಾರಂಭಿಸಿದ್ದಾರೆ.