Surprise Me!

'ನಾನು ಈಗಲೂ ಮಾತಿಗೆ ತಪ್ಪಿಲ್ಲ': ಡಿ.ಕೆ.ಸುರೇಶ್‌ ಹೇಳಿಕೆಗೆ ಸಿದ್ದರಾಮಯ್ಯ ಪ್ರತಿಕ್ರಿಯೆ

2025-11-21 2,630 Dailymotion

ನಾಯಕತ್ವ ಬದಲಾವಣೆ, ಸಂಪುಟ ಪುನರ್‌ರಚನೆ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಹೈಕಮಾಂಡ್​ ಹೇಳಿದಂತೆ ನಾವೆಲ್ಲರೂ ಕೇಳಬೇಕು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

Buy Now on CodeCanyon