Surprise Me!

ತಿಕ್ಕಾಟ ಬಗೆಹರಿಯದಿದ್ದರೆ ರಾಷ್ಟ್ರಪತಿ‌ ಆಡಳಿತ ಜಾರಿಗೆ ತರಬೇಕು: ಸಂಸದ ಜಗದೀಶ್​ ಶೆಟ್ಟರ್

2025-11-28 6 Dailymotion

ರಾಜ್ಯದಲ್ಲಿ ಆಡಳಿತ ವ್ಯವಸ್ಥೆ ಕುಸಿದಿದೆ. ಅಭಿವೃದ್ಧಿ ಕುಂಠಿತವಾಗಿದೆ. ರಾಜ್ಯಪಾಲರು ಮಧ್ಯಸ್ಥಿಕೆ ವಹಿಸಿ ರಾಷ್ಟ್ರಪತಿ ಆಡಳಿತ ಜಾರಿಗೆ ತರಬೇಕು ಎಂದು ಸಂಸದ ಜಗದೀಶ್​ ಶೆಟ್ಟರ್ ಸಲಹೆ ನೀಡಿದ್ದಾರೆ.

Buy Now on CodeCanyon