ದೇವರಾಜ ಅರಸು ಅವರ ದಾಖಲೆ ಮುರಿದು ಸಿದ್ದರಾಮಯ್ಯ ಸಿಎಂ ಹುದ್ದೆಯಿಂದ ಕೆಳಗಿಳಿಯಲಿದ್ದಾರೆ ಎಂಬ ವಿಚಾರ ಅವರ ಆಪ್ತ ಮೂಲಗಳಿಂದ ನಮಗೆ ತಿಳಿದು ಬಂದಿದೆ ಎಂದು ಶಾಸಕ ಜಿ.ಜನಾರ್ದನ ರೆಡ್ಡಿ ಹೇಳಿದ್ದಾರೆ.