ರಾಜ್ಯದ ಅಭಿವೃದ್ಧಿಯ ಜೊತೆಗೆ, ತೆರಿಗೆ ಸಂಗ್ರಹದಲ್ಲೂ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದು ಶಿವಮೊಗ್ಗದಲ್ಲಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಟೀಕಾಪ್ರಹಾರ ನಡೆಸಿದರು.