Surprise Me!

ರಾಜಕಾರಣ ಪಕ್ಕಕ್ಕಿಟ್ಟು ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಅಧಿವೇಶನದಲ್ಲಿ ಚಿಂತನೆ ಮಾಡೋಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

2025-12-08 3 Dailymotion

ಇಲ್ಲಿ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕ ಎನ್ನುವ ಪ್ರಶ್ನೆ ಬರುವುದಿಲ್ಲ. ಕಿತ್ತೂರು ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ನಾವೆಲ್ಲಾ ಕೈ ಜೋಡಿಸೋಣ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಕರೆ ನೀಡಿದ್ದಾರೆ.

Buy Now on CodeCanyon