ಬೆಳಗಾವಿ ಸುವರ್ಣ ವಿಧಾನಸೌಧದ ಮೊಗಸಾಲೆಯಲ್ಲಿ ರಮೇಶ್ ಜಾರಕಿಹೊಳಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಅವರು ಪರಸ್ಪರ ಮುಖಾಮುಖಿಯಾಗಿ ಮಾತುಕತೆ ನಡೆಸಿದ್ದಾರೆ.