ಅಧಿವೇಶನ ಮುಗಿಯುವವರೆಗೆ ಬಾಯಿ ಮುಚ್ಚಿಕೊಂಡು ಇರಿ, ನಂತರ ಬೇಕಾದರೆ ನಿಮ್ಮ ಚಟ ತೀರಿಸಿಕೊಳ್ಳಿ ಎಂದು ಶಾಸಕ ಬೇಳೂರು ಗೋಪಾಲಕೃಷ್ಣ ಸ್ವಪಕ್ಷದವರ ವಿರುದ್ಧವೇ ಹರಿಹಾಯ್ದಿದ್ದಾರೆ.