Surprise Me!

ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತೇ ಫೈನಲ್​: ಸಿಎಂ ಪರ ದಿನೇಶ ಗುಂಡೂರಾವ್ ಬ್ಯಾಟಿಂಗ್..!

2025-12-12 1 Dailymotion

ಬರುವ ಫೆಬ್ರುವರಿ, ಮಾರ್ಚ್ ತಿಂಗಳಲ್ಲಿ ಪೂರ್ತಿಯಾಗಿ 108 ಆಂಬ್ಯುಲೆನ್ಸ್​ಗಳನ್ನು ಸರ್ಕಾರವೇ ನಡೆಸಲಿದೆ. ನೇಮಕಾತಿ ಮಾಡಿಕೊಳ್ಳುತ್ತೇವೆ. ಆಗ ಎಲ್ಲವೂ ಕೂಡ ನಮ್ಮ ನಿಯಂತ್ರಣದಲ್ಲಿ ಇರಲಿದೆ ಎಂದು ಸಚಿವ ಗುಂಡೂರಾವ್​ ಹೇಳಿದ್ದಾರೆ.

Buy Now on CodeCanyon