ನಾಯಕತ್ವ ಗೊಂದಲ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಮಾತೇ ಫೈನಲ್: ಸಿಎಂ ಪರ ದಿನೇಶ ಗುಂಡೂರಾವ್ ಬ್ಯಾಟಿಂಗ್..!
2025-12-12 1 Dailymotion
ಬರುವ ಫೆಬ್ರುವರಿ, ಮಾರ್ಚ್ ತಿಂಗಳಲ್ಲಿ ಪೂರ್ತಿಯಾಗಿ 108 ಆಂಬ್ಯುಲೆನ್ಸ್ಗಳನ್ನು ಸರ್ಕಾರವೇ ನಡೆಸಲಿದೆ. ನೇಮಕಾತಿ ಮಾಡಿಕೊಳ್ಳುತ್ತೇವೆ. ಆಗ ಎಲ್ಲವೂ ಕೂಡ ನಮ್ಮ ನಿಯಂತ್ರಣದಲ್ಲಿ ಇರಲಿದೆ ಎಂದು ಸಚಿವ ಗುಂಡೂರಾವ್ ಹೇಳಿದ್ದಾರೆ.