ನಿನ್ನೆಯಷ್ಟೇ, ಸಂಕ್ರಾಂತಿ ಅಲ್ಲ, ಅಧಿವೇಶನ ಮುಗಿದ ಕೂಡಲೇ ಡಿ.ಕೆ.ಶಿವಕುಮಾರ್ ಸಿಎಂ ಆಗ್ತಾರೆ ಎಂದು ಹೇಳಿದ್ದ ಶಾಸಕ ಇಕ್ಬಾಲ್ ಹುಸೇನ್, ಇದೀಗ ಮತ್ತೊಮ್ಮೆ ಇದೇ ವಿಚಾರವಾಗಿ ಮಾತನಾಡಿದ್ದಾರೆ.