ಔಟ್ಗೋಯಿಂಗ್ ಚೀಫ್ ಮಿನಿಸ್ಟರ್ರಿಂದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ ಎಂಬ ಆಶಾಭಾವನೆ ನಮಗಿಲ್ಲ: ಬಿ.ವೈ.ವಿಜಯೇಂದ್ರ
2025-12-18 1 Dailymotion
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಔಟ್ಗೋಯಿಂಗ್ ಸಿಎಂ ಅವರಿಂದ ಸದನದಲ್ಲಿ ಚರ್ಚೆಗೆ ಪರಿಹಾರ ಸಿಗುತ್ತೆ ಅನ್ನೋ ಆಶಾಭಾವನೆ ಇಲ್ಲ ಎಂದು ಹೇಳಿದ್ದಾರೆ.