ಗೋಕರ್ಣದ ಶ್ರೀ ಮಹಾಬಲೇಶ್ವರ ದೇವಸ್ಥಾನ ಹಾಗೂ ಅಂಕೋಲಾದ ಆಂದ್ಲೆ ಗ್ರಾಮದ ಶ್ರೀ ಜಗದೀಶ್ವರಿ ಅಮ್ಮನವರ ಸನ್ನಿಧಿಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರಾರ್ಥನೆ ಸಲ್ಲಿಸಿದರು.