ಹವಮಾನ ವೈಪರೀತ್ಯದಿಂದ ಮೆಣಸಿನಕಾಯಿಗೆ ಮಚ್ಚೆರೋಗ ಕಾಣಿಸಿಕೊಂಡಿದ್ದು, ಎಷ್ಟೇ ಕ್ರಿಮಿನಾಶಕ ಸಿಂಪಡಿಸಿದರೂ ರೋಗ ಮರೆಯಾಗುತ್ತಿಲ್ಲ ಎಂದು ರೈತರು ಸಂಕಷ್ಟ ತೋಡಿಕೊಂಡಿದ್ದಾರೆ.