<p><br>ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಒಂದು ಬಿಗ್ ಟ್ವಿಸ್ಟ್ ನಡೆದಿದೆ. ಕೋರ್ಟ್ನಲ್ಲಿ ಕೊಲೆಯಾದ ರೇಣುಕಾಸ್ವಾಮಿ ಪೋಷಕರ ಕ್ರಾಸ್ ಎಕ್ಸಾಮಿನೇಷನ್ ನಡೆದಿದೆ. ಅದ್ರಲ್ಲಿ ರೇಣುಕಾ ತಾಯಿ ಕೊಟ್ಟಿರೋ ಗೊಂದಲಕರ ಹೇಳಿಕೆಗಳಿಂದ ಕೇಸ್ಗೆ ಮುಳುವಾಗೋ ಸಾಧ್ಯತೆ ಇದೆ. ದರ್ಶನ್ಗೆ ಬಚಾವ್ ಆಗೋದಕ್ಕೆ ಒಂದು ಚಾನ್ಸ್ ಸಿಕ್ಕಂತೆ ಆಗಿದೆ.</p>
