ಕೊಪ್ಪಳದ ಗವಿಸಿದ್ದೇಶ್ವರ ಜಾತ್ರೆಯಲ್ಲಿ ಮಿರ್ಚಿ ಖಾದ್ಯ ಮಾಡಲಾಗಿದೆ. ಇಲ್ಲಿಗೆ ಲಕ್ಷಾಂತರ ಭಕ್ತರು ಆಗಮಿಸಿ, ಗವಿಸಿದ್ದೇಶ್ವರನ ಆಶೀರ್ವಾದ ಪಡೆದು ದಾಸೋಹದಲ್ಲಿ ಪ್ರಸಾದ ಸ್ವೀಕರಿಸುತ್ತಾರೆ.