ಕಾಂಗ್ರೆಸ್ ಕಾರ್ಯಕರ್ತ ರಾಜಶೇಖರ್ ಕುಟುಂಬಕ್ಕೆ 25 ಲಕ್ಷ ಪರಿಹಾರ ವಿತರಿಸಿದ ಸಚಿವ ಜಮೀರ್ ವಿರುದ್ಧ ಹಿಂದೂ ಮುಖಂಡರೊಬ್ಬರು ಐಟಿಗೆ ದೂರು ನೀಡಿದ್ದಾರೆ.