ಇನಾಮದಾರ್ ಸಕ್ಕರೆ ಕಾರ್ಖಾನೆ ದುರಂತ: ಕಾರ್ಖಾನೆ ತಾಂತ್ರಿಕ ವಿಭಾಗದ ಮೂವರ ವಿರುದ್ಧ ಪ್ರಕರಣ
2026-01-08 12 Dailymotion
ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳದೇ ಇರುವುದಕ್ಕೆ ಕಾರ್ಖಾನೆ ತಾಂತ್ರಿಕ ವಿಭಾಗದ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ಹೇಳಿದ್ದಾರೆ.