ಸಂಕ್ರಾಂತಿ ಹಿನ್ನೆಲೆಯಲ್ಲಿ ಮೈಸೂರು ನಗರದ ಮಾರುಕಟ್ಟೆಗಳಲ್ಲಿ ಎಳ್ಳು-ಬೆಲ್ಲ, ಕಬ್ಬು, ಪೂಜಾ ಸಾಮಗ್ರಿ ಖರೀದಿ ಭರಾಟೆ ಜೋರಾಗಿದೆ.