ಸಕಲೇಶಪುರದಲ್ಲಿ ಮಹಿಳೆಯ ಬಲಿ ಪಡೆದಿದ್ದದಲ್ಲದೆ, ಜನರಿಗೆ ತೊಂದರೆ ನೀಡುತ್ತಿದ್ದ ಪುಂಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿ ಸೆರೆ ಹಿಡಿದಿದ್ದಾರೆ.