ಶಿರೂರು ಮಠದ ಶ್ರೀ ವೇದವರ್ಧನ ತೀರ್ಥರ ಮೊದಲ ಪರ್ಯಾಯದ ಹಿನ್ನೆಲೆಯಲ್ಲಿ, ಹೆಚ್ಚಿನ ಭಕ್ತರು ಕೃಷ್ಣ ಮಠಕ್ಕೆ ಹಸಿರು ಹೊರೆಕಾಣಿಕೆಗಳನ್ನು ಅರ್ಪಣೆ ಮಾಡುತ್ತಿದ್ದಾರೆ.