ಬಿಜೆಪಿ ಸರ್ಕಾರದ ಅವಧಿಯಲ್ಲಿ ಬಡವರಿಗೆ ಒಂದೇ ಒಂದು ಮನೆ ಕಟ್ಟಿಸಿ ಕೊಟ್ಟಿಲ್ಲ: ಸಚಿವ ಜಮೀರ್ ಅಹ್ಮದ್
2026-01-17 3 Dailymotion
ಬಿಜೆಪಿ ಸರ್ಕಾರದ ಅವಧಿಯಲ್ಲಿ ಕರ್ನಾಟಕ ಸ್ಲಮ್ ಬೋರ್ಡ್ನಿಂದ ಬಡವರಿಗೆ ಒಂದೇ ಒಂದು ಮನೆ ಕಟ್ಟಿಸಿ ಕೊಟ್ಟಿದ್ದು ಸಾಬೀತುಪಡಿಸಿದ್ದಲ್ಲಿ ನಾನು ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ಸಚಿವ ಜಮೀರ್ ಅಹ್ಮದ್ ಸವಾಲೆಸಿದಿದ್ದಾರೆ.