ಶ್ರೀ ಬೂದಿಬಸವ ಶಿವಾಚಾರ್ಯ ಸ್ವಾಮಿ ನೇತೃತ್ವದಲ್ಲಿ ವಿವಿಧ ವಾದ್ಯಮೇಳಗಳು, ಭಕ್ತರ ಜಯಘೋಷದೊಂದಿಗೆ ಮಹಾರಥೋತ್ಸವ ವೈಭವದಿಂದ ನಡೆಯಿತು.