ಬೆಂಗಳೂರಿನ ಅರಮನೆ ಮೈದಾನದ ತ್ರಿಪುರವಾಸಿನಿಯಲ್ಲಿ ಇಂದಿನಿಂದ ಮೂರು ದಿನ ನಡೆಯಲಿರುವ ಅಂತಾರಾಷ್ಟ್ರೀಯ ವ್ಯಾಪಾರ ಮೇಳವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು.