ಇದೇ ತಿಂಗಳ 14ರಂದು ಹಾವೇರಿ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಸರ್ಕಾರದ ಬೃಹತ್ ಸಾಧನಾ ಸಮಾವೇಶಕ್ಕೆ ರೈತ ಸಂಘದವರು ಘೇರಾವ್ ಹಾಕುವ ಎಚ್ಚರಿಕೆ ನೀಡಿದ್ದಾರೆ.