ತನಿಖೆಗೆ ಆದೇಶಿಸಲಾಗಿದ್ದು, ಇಂದು ಅಥವಾ ನಾಳೆ ವರದಿ ಕೈ ಸೇರಲಿದೆ. ಆ ವರದಿಯನ್ನು ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದ್ದಾರೆ.