<p>ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಸೆಳೆದಿರುವ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ ಹಾಗೂ "ಹೊಂದಿಸಿ ಬರೆಯಿರಿ", "ತೀರ್ಥರೂಪ ತಂದೆಯವರಿಗೆ" ಅಂತಹ ಉತ್ತಮ ಚಿತ್ರಗಳ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಕಾಂಬಿನೇಶನ್ ನಲ್ಲಿ ಮೂಡಿಬರುತ್ತಿರುವ ನೂತನ ಚಿತ್ರ "ತಮ್ಮ ಸುಖಾಗಮನ ಬಯಸುವ". </p>