Surprise Me!

ಸಿದ್ದರಾಮಯ್ಯ ಸಿಎಂ ಕುರ್ಚಿ ಬಿಡೋದಿಲ್ಲ, ಡಿಕೆಶಿ ಸಿಎಂ ಆಗೋದಿಲ್ಲ: ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್​

2026-02-17 1 Dailymotion

ಶಿಕಾರಿಪುರವೇ ಅಲುಗಾಡುತ್ತಿದೆ, ಅದರ ಬಗ್ಗೆ ಮಾತ್ರ ತಲೆಕೆಡಿಸಿಕೊಳ್ಳಿ ಎಂದು ಬಿ ವೈ ವಿಜಯೇಂದ್ರಗೆ ಯತ್ನಾಳ್​ ಹೇಳಿದರು. ಇದೇ ವೇಳೆ ಸಿದ್ದರಾಮಯ್ಯ ಅವರು ಸಿಎಂ ಕುರ್ಚಿ ಬಿಡೋದಿಲ್ಲ, ಡಿಕೆಶಿ ಸಿಎಂ ಆಗೋದಿಲ್ಲ ಎಂದು ಭವಿಷ್ಯ ನುಡಿದರು.

Buy Now on CodeCanyon