ಎರಡೂವರೆ ವರ್ಷ ಅಧಿಕಾರ ಹಂಚಿಕೆ ಬಗ್ಗೆ ಮಾತು ಕೊಟ್ಟಿಲ್ಲ ಅಂತ ಸಿಎಂ ಹೇಳಲಿ: ಬಸವರಾಜ್ ಶಿವಗಂಗಾ
2026-02-17 14 Dailymotion
ಎರಡೂವರೆ ವರ್ಷ ಅಧಿಕಾರ ಹಂಚಿಕೆಯ ಬಗ್ಗೆ ಮಾತು ಕೊಟ್ಟಿಲ್ಲ ಎಂದು ಸಿದ್ದರಾಮಯ್ಯನವರು ತಿಳಿಸಲಿ, ಆಗ ನಾವು ಮಾಧ್ಯಮಗಳಿಗೆ ಪ್ರತಿಕ್ರಿಯೆ ಕೊಡೋದು ತಪ್ಪುತ್ತದೆ ಎಂದು ಶಾಸಕ ಬಸವರಾಜ್ ಶಿವಗಂಗಾ ತಿಳಿಸಿದರು.