ಪಂಚ ಗ್ಯಾರಂಟಿಯಿಂದ ಅಭಿವೃದ್ಧಿ ಆಗಿದೆಯೇ?; ತಜ್ಞರಿಂದ ಸಮೀಕ್ಷೆಗೆ ವಿಧಾನಪರಿಷತ್ ಸದಸ್ಯ ವಿಶ್ವನಾಥ್ ಒತ್ತಾಯ
2026-02-21 0 Dailymotion
ಪಂಚ ಗ್ಯಾರಂಟಿಗಳಿಂದ ಕರ್ನಾಟಕದ ಅಭಿವೃದ್ಧಿ ಆಗಿದೆಯಾ ಎಂಬುದಕ್ಕೆ ಸಮೀಕ್ಷೇ ನಡೆಸಲು ತಜ್ಞರ ಸಮಿತಿ ರಚಿಸಬೇಕು ಎಂದು ವಿಧಾನಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಆಗ್ರಹಿಸಿದ್ದಾರೆ.