ಬಾಳೆಹೊನ್ನೂರು ಸಮೀಪದ ಹುಣಸೆಹಳ್ಳಿಯ ಪುರ ಎಂಬ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮಹಿಳೆ ಮೃತಪಟ್ಟ ಘಟನೆಯನ್ನು ಖಂಡಿಸಿ ರೈತಪರ ಸಂಘಟನೆಗಳು ಪ್ರತಿಭಟಿಸಿದರು.