Surprise Me!

TV ಕೊಟ್ಟಿದ್ದಕ್ಕೆ ಧನ್ಯವಾದ.. ಒಂದೊತ್ತಿನ ಊಟಕ್ಕೂ ಪರದಾಟ..! ಜಡ್ಜ್ ಎದುರು ಕೈ ಮುಗಿದು.. ಕೇಳಿದ್ದೇನು ಬರಿಗೈ ದಾಸ..?

2026-02-24 0 Dailymotion

<p>ಸೋಮವಾರ ರೇಣುಕಾಸ್ವಾಮಿ ಕೊಲೆ ಕೇಸ್ ಆರೋಪಿಗಳು ಸೆಷೆನ್ಸ್ ಕೋರ್ಟ್​ ವಿಚಾರಣೆಗೆ ಹಾಜರಾಗಿದ್ದು, ದರ್ಶನ್ ಌಂಡ್ ಗ್ಯಾಂಗ್ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾದೀಶರ ಎದುರು ವಿಚಾರಣೆ ಎದುರಿಸಿದೆ. ಅದ್ರಲ್ಲೂ ದರ್ಶನ್ ಖುದ್ದು ನ್ಯಾಯಾದೀಶರ ಮುಂದೆ ತನ್ನ ಅಳಲನ್ನ ತೋಡಿಕೊಂಡಿದ್ದು, ಅದನ್ನ ಕೇಳಿದ್ರೆ ಸದ್ಯ ದರ್ಶನ್ ಸ್ಥಿತಿ ಹೇಗಿದೆ ಅನ್ನೋದು ನಿಮ್ಮ ಅರಿವಿಗೆ ಬರುತ್ತೆ.<br> </p>

Buy Now on CodeCanyon