ಕನಕ ದುರ್ಗಮ್ಮ ದೇವಿಯ ಅದ್ಧೂರಿ ಸಿಡಿಬಂಡಿ ರಥೋತ್ಸವ: ಹರಕೆ ಸಲ್ಲಿಸಿದ ಭಕ್ತ ಗಣ
2026-02-24 2 Dailymotion
ಗಣಿನಾಡು ಬಳ್ಳಾರಿ ನಗರದ ಆರಾಧ್ಯ ದೇವತೆ ಕನಕ ದುರ್ಗಮ್ಮ ದೇವಿಯ ಸಿಡಿಬಂಡಿ ರಥೋತ್ಸವ ವಿಜೃಂಭಣೆಯಿಂದ ನೆರವೇರಿತು. ಆಂಧ್ರ ಪ್ರದೇಶ, ಮಹಾರಾಷ್ಟ್ರದಿಂದಲೂ ಭಕ್ತರು ಆಗಮಿಸಿ, ಇಷ್ಟಾರ್ಥ ಈಡೇರಿಕೆಗಾಗಿ ನಾನಾ ಬಗೆಯ ಹರಕೆಗಳನ್ನ ಸಲ್ಲಿಸಿದರು.