ಕೊಟ್ಟ ಮಾತಿನಂತೆ ನೇಮಕಾತಿ ಮಾಡುತ್ತೇವೆ, ಬಜೆಟ್ನಲ್ಲೂ ಘೋಷಿಸುವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
2026-02-26 11 Dailymotion
ಒಳಮೀಸಲಾತಿ ಸಮಸ್ಯೆಯಿಂದ ನೇಮಕಾತಿ ಸಮಸ್ಯೆಯಾಗಿದೆ. ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತೇವೆ. ಈ ಬಗ್ಗೆ ಬಜೆಟ್ನಲ್ಲಿಯೂ ಘೋಷಣೆ ಮಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.