ಚನ್ನಪಟ್ಟಣದ ಬೊಂಬೆ ಉದ್ಯಮಕ್ಕೆ ಹೊಡೆತ ಕೊಟ್ಟ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ; ಸಂಕಷ್ಟದಲ್ಲಿ ಬೊಂಬೆ ತಯಾರಕರು!
2026-02-28 4 Dailymotion
ಎಕ್ಸ್ಪ್ರೆಸ್ವೇ ನಿರ್ಮಾಣವಾದ ಬಳಿಕ ಹೆದ್ದಾರಿಗೆ ಅಂಟಿಕೊಂಡಿದ್ದ ಅಂಗಡಿಗಳಲ್ಲಿನ ವ್ಯಾಪಾರ ವಹಿವಾಟುಗಳು ತೀವ್ರ ಇಳಿಮುಖವಾಗಿದೆ. ಪ್ರಯಾಣಿಕರಿಗೆ ಸಂಚಾರಕ್ಕೆ ವರದಾನವಾಗಿರುವ ಈ ಎಕ್ಸ್ಪ್ರೆಸ್ವೇಯಿಂದ ವ್ಯಾಪಾರಿಗಳು ನಷ್ಟ ಅನುಭವಿಸುತ್ತಿದ್ದಾರೆ.