ಮಧ್ಯಪ್ರಾಚ್ಯದ ಯುದ್ಧಪೀಡಿತ ದೇಶಗಳಲ್ಲಿ 109 ಕನ್ನಡಿಗರು ಸಿಲುಕಿದ್ದು, ರಕ್ಷಣೆಗಾಗಿ ವಿದೇಶಾಂಗ ಇಲಾಖೆ ಜೊತೆ ಸಂಪರ್ಕ: ಸಚಿವ ಕೃಷ್ಣ ಬೈರೇಗೌಡ
2026-03-02 0 Dailymotion
ಯುದ್ಧಪೀಡಿತ ಮಧ್ಯಪ್ರಾಚ್ಯದಲ್ಲಿ 109 ಕನ್ನಡಿಗರು ಸಿಲುಕಿದ್ದು, ಅವರ ರಕ್ಷಣೆಗಾಗಿ ವಿದೇಶಾಂಗ ಇಲಾಖೆ ಜೊತೆ ಸಂಪರ್ಕದಲ್ಲಿರುವುದಾಗಿ ಸಚಿವ ಕೃಷ್ಣ ಬೈರೇಗೌಡ ಹೇಳಿದ್ದಾರೆ. ಇನ್ನೂ ಯಾರಾದರೂ ಅಲ್ಲಿ ಸಂಕಷ್ಟಕ್ಕೆ ಸಿಲುಕಿದವರಿದ್ದರೆ ಹೆಲ್ಪ್ಲೈನ್ ಮೂಲಕ ಸಂಪರ್ಕಿಸುವಂತೆ ಹೇಳಿದ್ದಾರೆ.