ದಾವಣಗೆರೆಯ ಬೀರಲಿಂಗೇಶ್ವರ ದೇವಾಲಯದ ಬಳಿ ಆಯೋಜಿಸಲಾಗಿದ್ದ ಕುಸ್ತಿ ಪಂದ್ಯಾವಳಿಯಲ್ಲಿ ಗೆಲ್ಲುವ ಮೂಲಕ ಇರಾನ್ ಕುಸ್ತಿ ಪಟು ಮಿರ್ಜಾ ಹಾಗೂ ಜಲಾಲ್ ಪ್ರಶಸ್ತಿ ತಮ್ಮದಾಗಿಸಿಕೊಂಡರು.