ಬಜೆಟ್ ನಂತರ ಸಿಎಂ ಬದಲಾವಣೆ ವಿಚಾರ ಮಾತಾಡೋಣ: ಸಚಿವ ಸತೀಶ್ ಜಾರಕಿಹೊಳಿ
2026-03-02 4 Dailymotion
ಅಧಿಕಾರ ಹಸ್ತಾಂತರದ ಬಗ್ಗೆ ಪಕ್ಷದಲ್ಲಿ ಗೊಂದಲ ಇದ್ದರೆ ಎಲ್ಲಾ ಕಾರ್ಯಕರ್ತರಲ್ಲಿ ಮತ್ತು ಶಾಸಕರಲ್ಲಿ ಗೊಂದಲ ಇರುತ್ತೆ. ಹೈಕಮಾಂಡ್ ಯಾವುದಾದರೂ ಒಂದು ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.