ನಾಳೆ ರಾಜ್ಯ ಬಜೆಟ್ ಮಂಡನೆ: ಹಾಸನ ಜಿಲ್ಲೆಯ ಜನರ ಬಹುದಿನಗಳ ಕನಸು ಈ ಬಾರಿಯಾದರೂ ಈಡೇರುತ್ತಾ?
2026-03-05 8 Dailymotion
ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ರಾಜ್ಯ ಬಜೆಟ್ ಮಂಡಿಸಲಿದ್ದು, ನೆನೆಗುದಿಗೆ ಬಿದ್ದಿರುವ ಯೋಜನೆಗಳಿಗೆ ಜೀವಸಿಗಬಹುದು ಎಂದು ಹಾಸನ ಜಿಲ್ಲೆಯ ಜನರು ಕಾತರದಿಂದ ಎದುರು ನೋಡುತ್ತಿದ್ದಾರೆ.