ಚಿಕ್ಕಮಗಳೂರು ಜಿಲ್ಲೆಯ ಶಾಸಕರೊಬ್ಬರಿಗೆ ಸಚಿವ ಸ್ಥಾನ ನೀಡಿ, ಜಿಲ್ಲಾ ಉಸ್ತುವಾರಿ ಕೊಡಲಿ: ಸಚಿವ ಕೆ.ಜೆ. ಜಾರ್ಜ್
2026-03-09 6 Dailymotion
ಚಿಕ್ಕಮಗಳೂರು ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಶಾಸಕರೇ ಇದ್ದಾರೆ. ಅವರಲ್ಲೇ ಒಬ್ಬರಿಗೆ ಸಚಿವ ಸ್ಥಾನ ನೀಡಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಮಾಡಲಿ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.