ಮೈಸೂರು ಹುಣಸೂರಿನಲ್ಲಿ ಚಿನ್ನದಂಗಡಿಯಲ್ಲಿ ಹಾಡಹಗಲೇ ದರೋಡೆ ನಡೆದಿತ್ತು. ಈ ಪ್ರಕರಣದ ಅಪ್ಡೇಟ್ನ್ನು ಇಂದು ಎಸ್ಪಿ ಮಲ್ಲಿಕಾರ್ಜುನ ಬಾಲದಂಡಿ ಅವರು ನೀಡಿದ್ದಾರೆ.