ಇಂದಿರಾ ಕ್ಯಾಂಟೀನ್ಗಳಲ್ಲಿ ಡಿಜಿಟಲ್ ಪಾವತಿ ವ್ಯವಸ್ಥೆಯನ್ನು ಜಾರಿಗೆ ತರಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದು ಸಚಿವ ಬೈರತಿ ಸುರೇಶ್ ಹೇಳಿದರು.