ಸೋಮವಾರ ರಾಜ್ಯದ ಹಲವೆಡೆ ಗುಡುಗು ಸಿಡಿಲಿನೊಂದಿಗೆ ಸುರಿದ ಅಕಾಲಿಕ ಮಳೆ ತಂಪೆರೆಯಿತು. ಹಾಸನ, ಕೊಪ್ಪಳ, ದಾವಣಗೆರೆ, ವಿಜಯನಗರ ಸೇರಿದಂತೆ ರಾಜ್ಯದ ವಿವಿಧೆಡೆ ದಿಢೀರ್ ಮಳೆ ಸುರಿಯಿತು.