Surprise Me!

ರಾಜ್ಯದ ಹಲವೆಡೆ ಬೇಸಿಗೆ ಮಳೆ: ಕೊಪ್ಪಳದಲ್ಲಿ ಸಿಡಿಲು ಬಡಿದು ಬಾಲಕ ಸಾವು!

2026-03-17 3 Dailymotion

ಸೋಮವಾರ ರಾಜ್ಯದ ಹಲವೆಡೆ ಗುಡುಗು ಸಿಡಿಲಿನೊಂದಿಗೆ ಸುರಿದ ಅಕಾಲಿಕ ಮಳೆ ತಂಪೆರೆಯಿತು. ಹಾಸನ, ಕೊಪ್ಪಳ, ದಾವಣಗೆರೆ, ವಿಜಯನಗರ ಸೇರಿದಂತೆ ರಾಜ್ಯದ ವಿವಿಧೆಡೆ ದಿಢೀರ್​ ಮಳೆ ಸುರಿಯಿತು.

Buy Now on CodeCanyon