ಚಾಮರಾಜನಗರ ತಾಲೂಕಿನ ಮರಿಯಾಲ, ಕಡವಿನಕಟ್ಟೆ ಹುಂಡಿ, ಶಿವಪುರ, ಉತ್ತವಳ್ಳಿ ಭಾಗದಲ್ಲಿ ಮಳೆರಾಯ ಅಬ್ಬರಿಸಿದ್ದು ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿತ್ತು.