ಅಕಾಲಿಕ ಆಲಿಕಲ್ಲು ಮಳೆಯಿಂದ ಬೆಳಗಾವಿ ಜಿಲ್ಲೆಯಲ್ಲಿ ಫಸಲಿಗೆ ಬಂದಿದ್ದ ಹೂಕೋಸು, ಪಾಲಕ್, ಬದನೆಕಾಯಿ ಸೇರಿ ಮತ್ತಿತರ ಬೆಳೆಗಳು ಸಂಪೂರ್ಣ ಹಾನಿಯಾಗಿವೆ.